Тёмный

ಗಂಡನ ದಾರಿದ್ರ್ಯಕ್ಕೆ ಯಾರು ಕಾರಣ|GNAANA MANDIRA|Prahlad Achar Bevinal|GANGAVATHI|ನವರಾತ್ರಿ ಪುರಾಣ| 

GNAANA MANDIRA - ಜ್ಞಾನ ಮಂದಿರ
Подписаться 2,3 тыс.
Просмотров 1,7 тыс.
50% 1

ಈ ಒಂದು GNAANA MANDIRA youtube ಚಾನೆಲ್ ನಲ್ಲಿ "ಪ. ಪ್ರಹ್ಲಾದ ಆಚಾರ್ ಬೇವಿನಾಳ್", ಗಂಗಾವತಿ ಅವರ ನಿರಂತರ ಆಧ್ಯಾತ್ಮಿಕ , ಧರ್ಮ, ಯತಿಗಳ ಮಹಿಮೆ, ದೇಶಭಕ್ತಿ ಕುರಿತಾದಂತಹ ಹಾಗೂ ದೇವರ ಚಿಂತನೆ ಕುರಿತಾದಂತ ಅನೇಕ ಪ್ರವಚನಗಳನ್ನ ನೀವು ನೋಡಬಹುದು, ಕೇಳಬಹುದು.
"ವಿಠ್ಠಲಾನಂತ ಕ್ರಿಯೇಟಿವ್" ಅಡಿಯಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಯುಟ್ಯೂಬ್ ಚಾನೆಲ್ ಇದಾಗಿದ್ದು ಇದನ್ನು ತಾವೆಲ್ಲರೂ ಪ್ರೋತ್ಸಾಹಿಸಿ ಇನ್ನು ಹೆಚ್ಚು ಸಬ್ಸ್ಕ್ರಿಬರ್ ಆಗುವ ಮೂಲಕ ಈ ಒಂದು ಚಾನಲ್ಲಿಗೆ ಪ್ರೋತ್ಸಾಹ ನೀಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ...
ಶ್ರೀಯುತ "ಪ. ಪ್ರಹ್ಲಾದ ಆಚಾರ್ ಬೇವಿನಾಳ್", ಇವರು ಗಂಗಾವತಿ ಪ್ರಾಣೇಶ್ ರವರ ಹಿರಿಯ ಸಹೋದರರಾಗಿದ್ದು "ಜ್ಞಾನಮಂದಿರ " ಎಂಬುವ ಒಂದು ದೇವಸ್ಥಾನದ ನಿರ್ವಾಹಕರು ಕೂಡ ಆಗಿದ್ದಾರೆ, ...
ಶ್ರೀಯುತ "ಪ. ಪ್ರಹ್ಲಾದ ಆಚಾರ್ ಬೇವಿನಾಳ್", ಗಂಗಾವತಿ ಇವರು ಜ್ಯೋತಿಷ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದಲ್ಲಿ ಉನ್ನತ ಪರಿಣತಿ ಹೊಂದಿದ್ದು ಅನೇಕ ಭಕ್ತಾದಿಗಳು ಈ ಜ್ಞಾನಮಂದಿರ ದೇವಸ್ಥಾನಕ್ಕೆ ನಿತ್ಯ ಬಂದು ಜ್ಞಾನಮಂದಿರೇಶನ ಅನುಗ್ರಹವನ್ನು ಪಡೆದು ಶ್ರೀಯುತ ಪ. ಪ್ರಹ್ಲಾದ ಆಚಾರ್ ಬೇವಿನಾಳ್, ಇವರ ಮಾರ್ಗದರ್ಶನದಲ್ಲಿ ಅನೇಕ ಕಷ್ಟಗಳನ್ನು ಪರಿಹಾರ ಮಾಡಿಸಿಕೊಂಡಿರುತ್ತಾರೆ.

Опубликовано:

 

10 окт 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
Я ПОПАЛ В АФРИКАНСКУЮ ШКОЛУ
13:22
Sri Vishnu Pada Suladi by Sri Vijayadasaru chinthana
42:50