ತಾವು ಹೋದ ಕಡೆಯಲೆಲ್ಲ ಭಾವೈಕ್ಯತೆಯ ಸಂದೇಶವನ್ನು ಸಾರುತ್ತಿದ್ದರು. ಕುರಾನ್, ಬೈಬಲ್, ಭಗದ್ಗೀತೆ ಹಾಗೂ ಶರಣರ ತತ್ವಗಳ ಅಧ್ಯಯನ ಮಾಡಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ, ಧರ್ಮ ಸಹಿಷ್ಠುತೆ ಪಾಠವನ್ನು ಮಾಡುತ್ತಿದ್ದ ಇಬ್ರಾಹಿಂ ಸುತಾರ ನಿಧನರಾಗಿದ್ದಾರೆ.
#IbrahimSutar #Karnataka #kannada
3 фев 2022