ಸ್ವಾಮಿ ಶ್ರೀ ಬ್ರಹ್ಮಲಿಂಗೇಶ್ವರನ ತಾಣದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಕಾಳ ಹಸ್ತೇಂದ್ರ ಸರಸ್ವತಿ ಮಹಾ ಸ್ವಾಮಿಗಳ ಆಶೀರ್ವಾದದೊಂದಿಗೆ ದಾನಿಗಳ ಮತ್ತು ಯಕ್ಷಾಭಿಮಾನಿಗಳ ಸಹಕಾರದಿಂದ "ಜನ್ಸಾಲೆ ಯಕ್ಷಯಾನ ೨೫ ಬೆಳ್ಳಿ ಹಬ್ಬದ ಸಂಭ್ರಮ"
ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ (ರಿ), ಸಿದ್ದಾಪುರ, ಉಡುಪಿ ಜಿಲ್ಲೆ ಇದರ ಉದ್ಘಾಟನಾ ಸಮಾರಂಭದಲ್ಲಿ ಸೆಪ್ಟೆಂಬರ್ ೨೪ರಂದು ನಡೆದ ಯಕ್ಷಗಾನ ಕಾರ್ಯಕ್ರಮ..
"ಹರಿಭಕ್ತಿ - ಗುರುಶಕ್ತಿ"
My New RU-vid Channel - "CharithAntharanga" - • 😍ನಾಳೆ ನಡೆಯಲಿರುವ ಈ ಆಟಕ್...
#jansale #yaksharaghavajansaleprathishtana #jalavalli #kadabal #sudhanva #arjun #sudhanvarjunayakshagana #fullyakshagana #funny #fight #jansaleyakshayana
25 сен 2023