ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
ಪ್ರಸಂಗ : ಶನೇಶ್ವರ ಮಹಾತ್ಮೆ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ರಾಘವೇಂದ್ರ ಆಚಾರ್ ಜನ್ಸಾಲೆ
ಮದ್ದಳೆ : ಶ್ರೀ ಸುನೀಲ್ ಭಂಡಾರಿ ಕಡತೋಕ
ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
ಮುಮ್ಮೇಳದ ಕಲಾವಿದರು :
ರಾಜ ವಿಕ್ರಮಾದಿತ್ಯ : ಶ್ರೀ ವಿದ್ಯಾಧರ್ ರಾವ್ ಜಲವಳ್ಳಿ
ನಂದಿ ಶೆಟ್ಟಿ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ನಂದಿ ಶೆಟ್ಟಿ ಮಗಳು : ಶ್ರೀ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ RU-vid ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
- ನಿಮ್ಮ ಪ್ರದೀಪ್ ಕುಂದಾಪ್ರ
20 фев 2023